News & Events
14-01-2022, ಸಂಜೆ 7 ರಿಂದ ವಿಶ್ವವಾಣಿ ಕ್ಲಬ್ ವಿಶೇಷ ಕಾರ್ಯಕ್ರಮ: ಕಾಸರಗೋಡು ಕನ್ನಡಿಗರ ಕಥೆ-ವ್ಯಥೆ
ವಿಶ್ವವಾಣಿ ದಿನಪತ್ರಿಕೆ ಪ್ರಧಾನ ಸಂಪಾದಕರು ಫೇಸ್ಬುಕ್ ಮತ್ತು ಟ್ವಿಟ್ಟರ್ ನಲ್ಲಿ ಕಾರ್ಯಕ್ರಮ ಆಮಂತ್ರಣ ನೀಡಿದ್ದಾರೆ. ಇಂದಿನ ವಿಶ್ವವಾಣಿ ಕ್ಲಬ್ ಕಾರ್ಯಕ್ರಮ pic.twitter.com/QCny4BaaHr — Vishweshwar Bhat (@VishweshwarBhat) January 14, 2022
ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 74ನೇ ದಿನದ ಮಾಹಿತಿ ಪತ್ರ ಬಿಡುಗಡೆಗೊಳಿಸಿದ ಸಚಿವ ಹಾಲಪ್ಪ ಆಚಾರ್
ಬೆಂಗಳೂರು, 13 ಜನವರಿ 2022 ವಿಕಾಸ ಟ್ರಸ್ಟ್ ನಡೆಸುತ್ತಿರುವ ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 74ನೇ ದಿನದ ಆಶ್ರಯ ಆಶ್ರಮ, ಕನ್ಯಪ್ಪಾಡಿ ಕುರಿತಾದ ಮಾಹಿತಿ ಪತ್ರವನ್ನು ಕರ್ನಾಟಕ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರಾದ ಶ್ರೀ ಹಾಲಪ್ಪ ಆಚಾರ್ ಅವರು ಶಾಸಕರ ಭವನದ ತಮ್ಮ ಕೊಠಡಿಯಲ್ಲಿ ಬಿಡುಗಡೆಗೊಳಿಸಿದರು. ಕಳೆದ 74 ದಿನಗಳ ಅಭಿಯಾನದ ಮಾಹಿತಿ ಪತ್ರಗಳನ್ನು ಪರಿಶೀಲಿಸಿದ ಸಚಿವರು ಗಡಿ
ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 67ನೇ ದಿನದ ಮಾಹಿತಿ ಪತ್ರ ಬಿಡುಗಡೆಗೊಳಿಸಿದ ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು, 6 ಜನವರಿ 2022 ವಿಕಾಸ ಟ್ರಸ್ಟ್ ನಡೆಸುತ್ತಿರುವ ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 67ನೇ ದಿನದ ಶ್ರೀ ಅನಂತಪದ್ಮನಾಭ ಸ್ವಾಮೀ ದೇವಸ್ಥಾನ, ಅನಂತಪುರ ಕುರಿತಾದ ಮಾಹಿತಿ ಪತ್ರವನ್ನು ಕರ್ನಾಟಕ ಸರ್ಕಾರದ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ವಿಕಾಸ ಸೌಧದ ತಮ್ಮ ಕೊಠಡಿಯಲ್ಲಿ ಬಿಡುಗಡೆಗೊಳಿಸಿದರು. ಕಳೆದ 67 ದಿನಗಳ ಅಭಿಯಾನದ ಮಾಹಿತಿ ಪತ್ರಗಳನ್ನು ಪರಿಶೀಲಿಸಿದ ಸಚಿವರು ಗಡಿ ಜಿಲ್ಲೆಯಾದ ಕಾಸರಗೋಡಿನ ಪ್ರಸಿದ್ಧ ವ್ಯಕ್ತಿಗಳು, ಪ್ರೇಕ್ಷಣೀಯ ಸ್ಥಳಗಳು ವಿಶೇಷವಾಗಿ
ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 65ನೇ ದಿನದ ಮಾಹಿತಿ ಪತ್ರ ಬಿಡುಗಡೆಗೊಳಿಸಿದ ವಿಶ್ವೇಶ್ವರ ಭಟ್
ಬೆಂಗಳೂರು, 4 ಜನವರಿ 2022 ವಿಕಾಸ ಟ್ರಸ್ಟ್ ನಡೆಸುತ್ತಿರುವ ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 65ನೇ ದಿನದ ಕಾಸರಗೋಡಿನ ನಾಲ್ಕು ಹವ್ಯಕ ಮಠಗಳು ಕುರಿತಾದ ಮಾಹಿತಿ ಪತ್ರವನ್ನು ವಿಶ್ವವಾಣಿ ದಿನಪತ್ರಿಕೆ ಪ್ರಧಾನ ಸಂಪಾದಕ ಶ್ರೀ ವಿಶ್ವೇಶ್ವರ ಭಟ್ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ವಿಶ್ವವಾಣಿ ಕಛೇರಿಯಲ್ಲಿ ಬಿಡುಗಡೆಗೊಳಿಸಿದರು. ಕಳೆದ 65 ದಿನಗಳಿಂದ ನಿರಂತರವಾಗಿ ಸಾಗಿ ಬರುತ್ತಿರುವ ಮಾಹಿತಿ ಅಭಿಯಾನದ ಮಾಹಿತಿ ಪತ್ರಗಳನ್ನು ಕೂಲಂಕುಷವಾಗಿ ಅವಲೋಕಿಸಿ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಸರಗೋಡಿನ ಮತ್ತು ಅಲ್ಲಿನ ಕನ್ನಡದ ಹಿರಿಮೆಯ
ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 60ನೇ ದಿನದ ಮಾಹಿತಿ ಪತ್ರ ಬಿಡುಗಡೆಗೊಳಿಸಿದ ಪೇಜಾವರ ಶ್ರೀಗಳು
ಬೆಂಗಳೂರು, 30 ಡಿಸೆಂಬರ್ 2021 ವಿಕಾಸ ಟ್ರಸ್ಟ್ ನಡೆಸುತ್ತಿರುವ ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 60ನೇ ದಿನದ ಶ್ರೀ ನಿತ್ಯಾನಂದ ಯೋಗಾಶ್ರಮ, ಕೊಂಡೆವೂರು ಕುರಿತಾದ ಮಾಹಿತಿ ಪತ್ರವನ್ನು ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯರಾದ ಉಡುಪಿ ಪೇಜಾವರ ಅಧೋಕ್ಷಜ ಮಠಾಧೀಶ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ಬೆಂಗಳೂರಿನ ವಿದ್ಯಾಪೀಠದಲ್ಲಿ ಬಿಡುಗಡೆಗೊಳಿಸಿದರು. ಮಾಹಿತಿ ಅಭಿಯಾನದ ಅಂಗವಾಗಿ ಇದುವರೆಗೆ ಬಿಡುಗಡೆಗೊಳಿಸಿದ 60 ಮಾಹಿತಿ ಪತ್ರಗಳನ್ನು ಕೂಲಂಕುಷವಾಗಿ ವೀಕ್ಷಿಸಿ, ಪ್ರತಿಯೊಂದು ವಿಷಯದ ಕುರಿತು ನಿಯೋಗದ ವಿವರಣೆಯನ್ನು
ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 37ನೇ ದಿನದ ಮಾಹಿತಿ ಪತ್ರ ಬಿಡುಗಡೆಗೊಳಿಸಿದ ಸಚಿವ ಬಿ.ಸಿ. ನಾಗೇಶ್
ಬೆಂಗಳೂರು, 7 ಡಿಸೆಂಬರ್ 2021 ವಿಕಾಸ ಟ್ರಸ್ಟ್ ನಡೆಸುತ್ತಿರುವ ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 37ನೇ ದಿನದ ಕಾಸರಗೋಡು ಮತ್ತು ಕನ್ನಡ ಶಾಲೆಗಳು ಕುರಿತಾದ ಮಾಹಿತಿ ಪತ್ರವನ್ನು ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಶ್ರೀ ಬಿ.ಸಿ. ನಾಗೇಶ್ ಅವರು ವಿಧಾನ ಸೌಧದ ತಮ್ಮ ಕೊಠಡಿಯಲ್ಲಿ ಬಿಡುಗಡೆಗೊಳಿಸಿದರು. ವಿಕಾಸ ಟ್ರಸ್ಟ್ ನಿಯೋಗ ಕಾಸರಗೋಡಿನ ಕನ್ನಡ ಶಾಲೆಗಳ ಸ್ಥಿತಿ-ಗತಿ, ಕಾಸರಗೋಡು ಮತ್ತು ಕರ್ನಾಟಕದ ಬಾಂಧವ್ಯ, ಕೋವಿಡ್ ಮಹಾಮಾರಿ ನಂತರದ ಗಡಿ ಸಮಸ್ಯೆ,
ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 34ನೇ ದಿನದ ಮಾಹಿತಿ ಪತ್ರ ಮತ್ತು ಕನ್ನಡ ಭಾಷೆಯ ಕಾಸರಗೋಡು ಜಿಲ್ಲಾ ನಕ್ಷೆ ಬಿಡುಗಡೆಗೊಳಿಸಿದ ನಾಡೋಜ ಡಾ. ಮಹೇಶ ಜೋಶಿ
ಬೆಂಗಳೂರು, 4 ಡಿಸೆಂಬರ್ 2021 ವಿಕಾಸ ಟ್ರಸ್ಟ್ ನಡೆಸುತ್ತಿರುವ ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 34ನೇ ದಿನದ ಕಾಸರಗೋಡಿನ ಮೇರು ಸಾಹಿತಿ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ಕುರಿತಾದ ಮಾಹಿತಿ ಪತ್ರವನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಬೆಂಗಳೂರಿನ ಚಾಮರಾಜೇಪೇಟೆಯಲ್ಲಿರುವ ಸಾಹಿತ್ಯ ಪರಿಷತ್ತಿನ ಕೇಂದ್ರ ಕಛೇರಿಯಲ್ಲಿ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ವಿಕಾಸ ಟ್ರಸ್ಟ್ ಸಿದ್ಧಪಡಿಸಿದ ಕಾಸರಗೋಡು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತುಗಳ, ಬ್ಲಾಕ್ (ತಾಲ್ಲೂಕು) ಪಂಚಾಯತುಗಳ, ವಿಧಾನಸಭಾ ಕ್ಷೇತ್ರಗಳ
ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 33ನೇ ದಿನದ ಮಾಹಿತಿ ಪತ್ರ ಬಿಡುಗಡೆಗೊಳಿಸಿದ ಸಿ.ಟಿ. ರವಿ
ಬೆಂಗಳೂರು, 4 ಡಿಸೆಂಬರ್ 2021 ವಿಕಾಸ ಟ್ರಸ್ಟ್ ನಡೆಸುತ್ತಿರುವ ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 33ನೇ ದಿನದ ಮಾಹಿತಿ ಪತ್ರವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಚಿಕ್ಕಮಗಳೂರು ಶಾಸಕರಾದ ಶ್ರೀ ಸಿ.ಟಿ. ರವಿ ಅವರು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕಾಸರಗೋಡು ಜಿಲ್ಲೆಯ ಸಂಸ್ಕೃತಿ, ಭಾಷೆ ಉಳಿಸುವ ನಿಟ್ಟಿನಲ್ಲಿ ವಿಕಾಸ ಟ್ರಸ್ಟ್ ನಡೆಸಲು ಉದ್ದೇಶಿಸಿರುವ ಹಲವು ಯೋಜನೆಗಳ ಕುರಿತು ಸಿ.ಟಿ. ರವಿ ಅವರೊಂದಿಗೆ ವಿಚಾರ ವಿನಿಮಯ ನಡೆಸಲಾಯಿತು. ಇದುವರೆಗೆ ಬಿಡುಗಡೆಗೊಳಿಸಿದ 33 ಮಾಹಿತಿ ಪತ್ರಗಳನ್ನು
ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 32ನೇ ದಿನದ ಮಾಹಿತಿ ಪತ್ರ ಬಿಡುಗಡೆಗೊಳಿಸಿದ ಡಾ. ಸಿ. ಸೋಮಶೇಖರ್
ಬೆಂಗಳೂರು, 2 ಡಿಸೆಂಬರ್ 2021 ವಿಕಾಸ ಟ್ರಸ್ಟ್ ನಡೆಸುತ್ತಿರುವ ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 32ನೇ ದಿನದ ಕಾಸರಗೋಡು ಮತ್ತು ಗಡಿ ಮಾಹಿತಿ ಪತ್ರವನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್ ಅವರು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕಾಸರಗೋಡು ಜಿಲ್ಲೆಯ ಜನರು ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ಎದುರಿಸುತ್ತಿವ ಸಮಸ್ಯೆಗಳನ್ನು ಪ್ರಸ್ತಾಪಿಸಿದ ನಿಯೋಗ ಮಂಜೇಶ್ವರ ಮತ್ತು ಕಾಸರಗೋಡು ತಾಲ್ಲೂಕುಗಳ ಜನರಿಗೆ ಕೋವಿಡ್-19 ಪರೀಕ್ಷೆಯಿಂದ ವಿನಾಯಿತಿ ನೀಡುವಂತೆ ಒತ್ತಾಯಿಸಿ ಮನವಿ
ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ
ಕಾಸರಗೋಡಿನಲ್ಲಿ ಕನ್ನಡಿಗರು ಬಹುಸಂಖ್ಯಾತರಾಗಿದ್ದರೂ, ಕೇರಳ ರಾಜ್ಯದ ಪಾಲಾದಂದಿನಿಂದ ಇಲ್ಲಿನ ಕನ್ನಡಿಗರು ರಾಜ್ಯದ ಭಾಷಾವಾರು ಅಲಸಂಖ್ಯಾತರು ಅನಿಸಿಕೊಂಡಿದ್ದಾರೆ ಮತ್ತು ಹೀಗಾಗಿ ರಾಜ್ಯದ ಅತ್ಯಂತ ಅವಗಣನೆಗೆ ಒಳಗಾದ ಹಾಗೂ ಅಭಿವೃದ್ಧಿಯಲ್ಲಿ ಅತ್ಯಂತ ಹಿಂದುಳಿದ ಪ್ರದೇಶಗಳಲ್ಲಿ ಇದು ಒಂದಾಗಿದೆ. ಕಾಸರಗೋಡಿನ ಅಭಿವೃದ್ಧಿಯನ್ನು ಮುಖ್ಯ ಗುರಿಯಾಗಿಸಿ, ಬೆಂಗಳೂರಿನಲ್ಲಿ ನೆಲೆಸಿರುವ ಕಾಸರಗೋಡು ಮೂಲದ ಜನರನ್ನು ಒಂದು ವೇದಿಕೆಯಡಿ ಸಂಘಟಿಸುವ ಪ್ರಯತ್ನದ ಫಲವಾಗಿ ವಿಕಾಸ ಟ್ರಸ್ಟ್ ನ್ನು ಸ್ಥಾಪಿಸಲಾಗಿದ್ದು ಕಾಸರಗೋಡಿನ ಅಭಿವೃದ್ಧಿ ಈ ಟ್ರಸ್ಟಿನ ಮುಖ್ಯ ಗುರಿಯಾಗಿದೆ. ವಿಕಾಸ ಟ್ರಸ್ಟ್, ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ